ಹರ್ಯಾಣದಲ್ಲಿನ ಭೂಹಗರಣ ಪ್ರಕರಣ ಇದೀಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊರಳಿಗೆ ಸುತ್ತಿಕೊಂಡಿದೆ. 5 ಏಕರೆ ಭೂಮಿಯನ್ನು ಖರೀದಿಸಿ ಮಾರಾಟ ಮಾಡಿರುವುದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಅಧಿಕಾರಿಗಳು ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ.