ಕೋಲ್ಕತ್ತಾ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ ಪೊಲೀಸರು 70 ಜನರನ್ನು ಬಂಧಿಸಿದ್ದಾರೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ಬೆಳಗ್ಗೆ 6 ಗಂಟೆಯವರಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಒತ್ತಾಯಿಸಿದೆ.ಶುಕ್ರವಾರದ ಪ್ರಾರ್ಥನೆಯ ನಂತರ ಜಮ್ಮುಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು