ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ ನಡೆದು 40 ಸೈನಿಕರು ಹುತಾತ್ಮರಾದ ಘಟನೆಗೆ ಇಂದು ಒಂದು ವರ್ಷ. ಆದರೆ ಈ ಘಟನೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯೊಂದು ಈಗ ಭಾರೀ ಟೀಕೆಗೆ ಗುರಿಯಾಗಿದೆ. ಪುಲ್ವಾಮಾ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಹುತಾತ್ಮ ಸೈನಿಕರನ್ನು ಸ್ಮರಿಸಿಕೊಂಡಿದ್ದಾರೆ. ಅತ್ತ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಈ ದಾಳಿಯಿಂದ ಲಾಭ ಪಡೆದವರು ಯಾರು ಎಂಬ