ನವದೆಹಲಿ: ಪ್ರತೀ ವರ್ಷದಂತೇ ಇರಲ್ಲ ಈ ವರ್ಷದ ಸ್ವಾತಂತ್ರ್ಯೋತ್ಸವ. ಅದಕ್ಕೆ ಕಾರಣ ಕೊರೋನಾ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮ ವಿಶೇಷವಾಗಿಯೇ ನಡೆಯಲಿದೆ. ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಆದರೆ ಈ ಬಾರಿಯ ಧ್ವಜಾರೋಹಣ ಕಾರ್ಯಕ್ರಮದ ತಯಾರಿ ನಡೆಸುವ ಅಧಿಕಾರಿಗಳಿಗೆ ಆಗಸ್ಟ್ 15 ರವರೆಗೆ ಕ್ವಾರಂಟೈನ್ ಮಾಡಲಾಗುತ್ತದೆ. ಬಳಿಕ ಅವರು ಆರೋಗ್ಯವಾಗಿದ್ದಾರೆ ಎಂದು ಖಚಿತವಾದ ಬಳಿಕವಷ್ಟೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನಿ