ನವದೆಹಲಿ : ಜ್ಞಾನವಾಪಿ ಸರ್ವೇ ವಿವಾದವೇ ಮುಗಿದಿಲ್ಲ. ಇದರ ನಡುವೆ ಮತ್ತೊಂದು ವಿವಾದ ತೆರೆ ಮೇಲೆ ಬಂದಿದೆ.ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ಕುತುಬ್ ಮಿನಾರ್ ಬಳಿ ರಾಷ್ಟ್ರೀಯ ಸ್ಮಾರಕ ಪ್ರಾಧಿಕಾರ ಸದ್ದಿಲ್ಲದೇ ಸಮೀಕ್ಷೆ ಮುಗಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ ಇಲ್ಲ ಇದೆಲ್ಲಾ ಸುಳ್ಳು ಎಂದು ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದರು.ಯಾವುದೇ ಸರ್ವೇಗೆ ಆದೇಶ ನೀಡಿಲ್ಲ ಎಂದು ಹೇಳಿದ್ದರು. ಆದರೆ ಕವ್ವಾತುಲ್ ಇಸ್ಲಾಂ ಮಸೀದಿ ಆವರಣದಲ್ಲಿ ರಾಜ್ಯಸಭೆ ಮಾಜಿ ಸದಸ್ಯ