ನವದೆಹಲಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ಅವ್ಯವಹಾರವಾಗಿದೆಯೆಂದು ಆರೋಪ ಹೊರಿಸಿ ಜನರ ಕಣ್ಣಲ್ಲಿ ಅವರನ್ನು ಖಳನಾಯಕರಂತೆ ಬಿಂಬಿಸಲು ಸಾಧ್ಯವಾಗದು ಎಂದು ಮಾಜಿ ಕೇಂದ್ರ ಸಚಿವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.ಕಾಂಗ್ರೆಸ್ ನೇತೃತ್ವದ ಯುಪಿಎ ಅಂಗ ಪಕ್ಷವಾಗಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ರಾಫೆಲ್ ಡೀಲ್ ನಲ್ಲಿ ಪ್ರಧಾನಿ