ದೇಶದಲ್ಲಿ ರೈತರ ಸ್ಥಿತಿ ಶೋಚನೀಯವಾಗಿದ್ದು ಸರ್ಕಾರ ಮಧ್ಯ ಪ್ರವೇಶಿಸುವ ಜರೂರ್ ಅಗತ್ಯ ಕಾಣುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು, ಮುಂದಿನ ಅಧಿವೇಶನದಲ್ಲಿ ಪ್ರತ್ಯೇಕ ರೈತ ಬಜೆಟ್ ಮಂಡಿಸಲು ಒತ್ತಾಯಿಸಿದ್ದಾರೆ.