ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ಎಸ್ ಮೇಲೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಆರೋಪ ಮಾಡಿದ್ದು, ದೇಶದಲ್ಲಿ ಐತಿಹಾಸಿಕ ವ್ಯಕ್ತಿಗಳ ಮೂರ್ತಿ ಕೆಡವಲು ಪ್ರೇರಣೆ ಕೊಟ್ಟಿದ್ದಾರೆಂದು ದೂರಿದ್ದಾರೆ.