ಲಕ್ನೋ (ಅ 07) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಅನವಶ್ಯಕವಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ಭಲೇ ನಾಟಕವನ್ನೇ ನಡೆಸಿದ್ದಾರೆ ಎಂದು ಉತ್ತರಪ್ರದೇಶದ ಸಚಿವ ಸಿದ್ದಾರ್ಥ್ ನಾಥ್ ಸಿಂಗ್ ಕಿಡಿಕಾರಿದ್ದಾರೆ.