ಚೆನ್ನೈ: ‘ನಾನೀಗ ಭಗವದ್ಗೀತೆ, ಉಪನಿಷತ್ ಓದುತ್ತಿದ್ದೇನೆ. ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ಹೋರಾಡಲು ನಾನು ಇವುಗಳನ್ನು ಓದುತ್ತಿದ್ದೇನೆ’ ಹಾಗಂತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.