ಜೈಪುರ : ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಉದಯಪುರದಿಂದ ಹಿಂದಿರುಗಿದ ನಂತರ ಕೆಲ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಜೈಪುರದ ಅಮೇರ್ ಪ್ರದೇಶದಲ್ಲಿ ತಂಗಿದ್ದಾರೆ.ಹೀಗಾಗಿ ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದು ಭಾರೀ