ನವದೆಹಲಿ: ಭಾರತೀಯ ಸೈನಿಕರ ಮೇಲೆ ಪಾಕ್ ಬೆಂಬಲಿತ ಉಗ್ರರ ದಾಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾತನಾಡಿರುವ ಗೃಹಸಚಿವ ರಾಜನಾಥ್ ಸಿಂಗ್, ಕೇಂದ್ರ ಸರ್ಕಾರ ಸೈನಿಕರು ತಲೆ ತಗ್ಗಿಸುವಂತೆ ಮಾಡುವುದಿಲ್ಲ. ಬದಲಿಗೆ ಹಠಾತ್ ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.