ಮುಂಬರುವ ಲೋಕಸಭೆ ಚುನಾವಣೆಯಲ್ಲಿಸೋನಿಯಾ ಗಾಂಧಿ ಸ್ಪರ್ಧಿಸುವ ಕ್ಷೇತ್ರ ಮತ್ತು ರಾಹುಲ್ ಕ್ಷೇತ್ರದಲ್ಲಿ ಅವರ ವಿರುದ್ಧ ವಿಶೇಷವಾಗಿ ಪ್ರಚಾರ ನಡೆಸಿ ಸೋಲಿಗೆ ಕಾರಣವಾಗುತ್ತೇನೆ ಎಂದು ಯೋಗಾ ಗುರು ಬಾಬಾ ರಾಮದೇವ್ ಗುಡುಗಿದ್ದಾರೆ.