ನವದೆಹಲಿ : ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ್ದಾರೆ. ಹರಿಯಾಣದ ಕರ್ನಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರೊಬ್ಬರು ಜನರು ಲೀಟರ್ಗೆ ಪೆಟ್ರೋಲ್ 40ರೂ. ಮತ್ತು ಸಿಲಿಂಡರ್ 300 ರೂ. ಬೆಲೆಯನ್ನು ನಿಗದಿಪಡಿಸುವ ಸರ್ಕಾರವನ್ನು ಪರಿಗಣಿಸಬೇಕು ಎಂದು ನೀವು ಈ ಹಿಂದೆ ಹೇಳಿದ್ರಿ ಎಂದು ಪ್ರಶ್ನಿಸಿದ್ದಾರೆ.ಇದಕ್ಕೆ ಪ್ರತಿಯಾಗಿ ಯೋಗ ಗುರು ರಾಮದೇವ್ ಅವರು,