ದೇಶದ 14ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿದೆ. ಮೊದಲ ಸುತ್ತಿನ ಮತ ೆಣಿಕೆ ಮುಗಿದಾಗ ನಿರೀಕ್ಷೆಯಂತೆ ಎನ್`ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ 11.130ಕ್ಕೆ ಮತ ಎಣಿಕೆ ಆರಂಭವಾಗಿದ್ದು, 4 ಟೇಬಲ್`ಗಳಲ್ಲಿ 8 ಸುತ್ತಿನ ಮತ ಎಣಿಕೆ ನಡೆಯಲಿದೆ. ಸದ್ಯ, ಅರುಣಾಚಲ ಪ್ರದೇಶ, ಅಸ್ಸಾಂ, ಆಂಧ್ರಪ್ರದೇಶ, ಬಿಹಾರ ರಾಜ್ಯಗಳ ಮತ ಎಣಿಕೆ ಮುಗಿದಿದ್ದು, ಎಲ್ಲ ಕಡೆ ಕೋವಿಂದ್