ನವದೆಹಲಿ: ಗಂಗಾ ನದಿ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದ ಜೆಡಿ ಅಗರ್ವಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ ಪ್ರಧಾನಿ ಮೋದಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟಾಂಗ್ ಕೊಟ್ಟಿದ್ದಾರೆ.ಗಂಗಾ ನದಿ ಉಳಿವಿಗಾಗಿ ಹೋರಾಟದಲ್ಲಿ ಜೆಡಿ ಅಗರ್ವಾಲ್ ಪಾತ್ರ ದೊಡ್ಡದು. ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಈಗ ಟ್ವೀಟ್ ಮಾಡಿ ಏನು ಪ್ರಯೋಜನ? ಅವರು ಬದುಕಿದ್ದಾಗ ಅವರ