ನವದೆಹಲಿ: ಗಂಗಾ ನದಿ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದ ಜೆಡಿ ಅಗರ್ವಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ ಪ್ರಧಾನಿ ಮೋದಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟಾಂಗ್ ಕೊಟ್ಟಿದ್ದಾರೆ.