ಬೆಂಗಳೂರು: ಹೈದರಾಬಾದ್ ನಲ್ಲಿ ಪಶು ವೈದ್ಯೆ ಪ್ರಿಯಾಂಕ ರೆಡ್ಡಿ ಎಂಬ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಅಮಾನುಷವಾಗಿ ಕೊಲೆಗೈದ ಪ್ರಕರಣದ ಬಳಿಕ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂಬ ಕೂಗು ಹೆಚ್ಚಿದೆ.