ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ.