ಚೆನ್ನೈ: ಜೆ. ಜಯಲಲಿತಾ ತೀರಿಕೊಂಡ ಬಳಿಕ ಎಐಎಡಿಎಂಕೆ ಪಕ್ಷದೊಳಗೆ ಶಶಿಕಲಾ ನಟರಾಜನ್ ಮತ್ತು ಪನೀರ್ ಸೆಲ್ವಂ ನಡುವಿನ ಹೋರಾಟದ ಫಲವಾಗಿ ಪಕ್ಷ ಇಬ್ಬಾಗವಾಗಿದೆ. ಈಗ ಡಿಎಂಕೆ ಸ್ಥಿತಿಯೂ ಅದೇ ಆಗುವ ಹಂತದಲ್ಲಿದೆ.