ಲಕ್ನೋ : ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್ನಗರದ ಗಲಭೆಯಲ್ಲಿ ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.