ನವದೆಹಲಿ : ಈ ಹಿಂದೆ ಗಾಂಧಿ ಹಂತಕ ನಾಥೂರಾಮ್ ಗೂಡ್ಸೆಯನ್ನು ದೇಶಭಕ್ತ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಇದೀಗ ರಾಷ್ಟ್ರಪಿತ ಗಾಂಧೀಜಿಯವರನ್ನು ರಾಷ್ಟ್ರದ ಮಗ ಎಂದು ವಿವಾದಕ್ಕೆ ಕಾರಣರಾಗಿದ್ದಾರೆ.