ಲಕ್ನೋ : ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಇಂದು 10.30ರಿಂದ ಆರಂಭವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಅಧಿಕಾರಿಗಳ ತಂಡ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ಪುನರಾರಂಭಿಸಲಿದ್ದಾರೆ. ಇಂದು ಶ್ರಾವಣ ತಿಂಗಳ ಐದನೇ ಸೋಮವಾರ (ಹಿಂದೂಗಳ ಅತ್ಯಂತ ಮಂಗಳಕರ ಅವಧಿಗಳಲ್ಲಿ ಒಂದಾಗಿದೆ) ಆಗಿರುವುದರಿಂದ ಸ್ವಲ್ಪ ವಿಳಂಬವಾಗಬಹುದು, ಹಿಂದೂ ಸಂಘಟನೆಯ ಪರ ವಕೀಲ ಸುಧೀರ್ ತ್ರಿಪಾಠಿ ಸುದ್ದಿ ಸಂಸ್ಥೆ ತಿಳಿಸಿದರು.ಈಗಾಗಲೇ