ಅಯೋಧ್ಯೆ: ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಬಾಲ ರಾಮನ ವಿಗ್ರಹಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಶಿಲ್ಪ ಬಹುತೇಕ ಆಯ್ಕೆಯಾಗಿದೆ ಎನ್ನಲಾಗಿದೆ.