ಚೆನ್ನೈ: ಭೂತ ಉಚ್ಛಾಟಿಸುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ 8 ಲಕ್ಷ ರೂ. ನಗದು, ಚಿನ್ನಾಭರಣ ದೋಚಿದ ಸ್ವಯಂ ಘೋಷಿತ ದೇವಮಾನವ ಮಹಿಳೆಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಶಿವಕುಮಾರ್ ಎಂಬ ವ್ಯಕ್ತಿ ಹಣ ಕಳೆದುಕೊಂಡವರು. ಇವರ ಪತ್ನಿ ಕೆಲವು ಸಮಯದ ಹಿಂದೆ ಸೀರೆಗೆ ಬೆಂಕಿ ತಗುಲಿ ಆಕಸ್ಮಿಕವಾಗಿ ತೀರಿಕೊಂಡಿದ್ದರು. ಈ ದುರ್ಘಟನೆಗೆ ಕಾರಣ ದುಷ್ಟ ಶಕ್ತಿಗಳು ಎಂದು ಶಿವಕುಮಾರ್ ನಂಬಿದ್ದರು. ಹೀಗಾಗಿ ಮನೆಯಲ್ಲಿ ದುಷ್ಟ ಶಕ್ತಿಯ ದೂರ ಮಾಡಲು ಆರೋಪಿ ನಾರಾಯಣಿಯನ್ನು ಮಾಟ ಮಂತ್ರ