ಒಂದು ಪಕ್ಷದ ಸಭೆ ಎಂದರೆ ಅದರಲ್ಲಿ ಹಿರಿಯ ನಾಯಕರ ಶ್ರಮವನ್ನು ಮೊದಲಿಗೆ ಸ್ಮರಿಸಲಾಗುತ್ತದೆ. ಆದರೆ ಅಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಸಭೆಯಲ್ಲಿ ಜಿಲ್ಲೆಯ ಹಿರಿಯ ನಾಯಕರೇ ಮಾಯವಾಗಿದ್ದು ಚರ್ಚೆಗೆ ಕಾರಣವಾಗಿದೆ.