ಮುಂಬೈ : ಇತ್ತೀಚೆಗಷ್ಟೇ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಮತ್ತು ಎನ್ ಸಿಪಿ ನೇತೃತ್ವದ ಮೈತ್ರಿ ಸರ್ಕಾರ ಇದೀಗ ಮತ್ತೊದು ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧಾರ ಮಾಡಿದೆ.