ನವದೆಹಲಿ : ಶುಕ್ರವಾರ ನಡೆದ ಅವಿಶ್ವಾಸ ನಿರ್ಣಯ ಮಂಡನೆ ಗೊತ್ತುವಳಿ ಚರ್ಚೆಯ ಸದಸನಕ್ಕೆ ಗೈರು ಹಾಜರಾಗಿರುವ ಶಿವಸೇನೆ ಇದೀಗ ನಿನ್ನೆ ಲೋಕಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿದ ಭಾಷಣದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದೆ.