ಸಮಾಜವಾದಿ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ತಾವು ಹೊಸಪಕ್ಷವನ್ನು ಕಟ್ಟುವುದಾಗಿ ಮುಲಾಯಂ ಸಹೋದರ, ಅಖಿಲೇಶ್ ಚಿಕ್ಕಪ್ಪ ಶಿವಪಾಲ್ ಸಿಂಗ್ ಘೋಷಿಸಿದ್ದಾರೆ.