ದೆಹಲಿ : ಮುಖ್ಯಮಂತ್ರಿ ಆಗಿ ಐದು ವರ್ಷಗಳ ಅವಧಿಯನ್ನು ಪೂರೈಸಿದಾಗಿನಿಂದ ಸಿದ್ದರಾಮಯ್ಯ ಅವರ ಮುಂದಿನ ಗುರಿ ರಾಷ್ಟ್ರ ರಾಜಕಾರಣ ಎಂಬ ಒಂದು ಮಾತು ಹರಿದಾಡುತ್ತಿದ್ದು, ಅದು ಸಾಕಷ್ಟು ಸಲ ಮುನ್ನೆಲೆಗೂ ಬಂದಿತ್ತು. ಪ್ರಸಕ್ತ ವಿಧಾನಸಭೆ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ ಅವರು ರಾಷ್ಟ್ರ ರಾಜಕಾರಣಕ್ಕೆ ಧುಮುಕಲಿದ್ದಾರೆ ಎಂಬ ಮಾತುಗಳು ಮತ್ತೆ ಕೇಳಿ ಬರಲಾರಂಭಿಸಿದ್ದವು. ಹೀಗಾಗಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ವಿಚಾರವಾಗಿ ಸಿದ್ದರಾಮಯ್ಯ ಅವರೇ ಸ್ವತಃ ಪ್ರತಿಕ್ರಿಯಿಸಿದ್ದು,