ಕೋಲಾರ : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ ಮಂಜುನಾಥ್, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಡಳಿತ ಮಾಡಲು ಒಳ್ಳೆಯ ಈಡಿಯಾ ಇದೆ. ಆದರೆ ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್ ಬೌನ್ಸ್ ಆಗಿಲ್ಲ. ಅವರು ಕ್ಷೇತ್ರದ