ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರದ ವಿರುದ್ಧ ನಿಲ್ಲದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಸಂಸದೆ ಪೂನಂ ಮಹಾಜನ್,'ನಿದ್ರಾ ಸುಂದರ' ಎಂದು ಅಣಕಿಸಿದ್ದಾರೆ.