ನವದೆಹಲಿ(ಆ.09): ನ್ಯಾಯಾಧೀಶರಿಗೆ ಕೊಲೆ ಬೆದರಿಕೆ, ನಿಂದನೆ, ಹಲ್ಲೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಭದ್ರತೆಗಾಗಿ ವಿಶೇಷ ರಕ್ಷಣಾ ಪಡೆಯನ್ನು ಸ್ಥಾಪಿಸಬೇಕು ಎಂದು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಸಲಹೆ ನೀಡಿದ್ದಾರೆ.