ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.