ಬೆಂಗಳೂರು : ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ನಿಧನರಾದ ಹಿನ್ನಲೆಯಲ್ಲಿ ಬಿಜೆಪಿ ಸೇರಿದಂತೆ ಹಲವು ರಾಜಕೀಯ ನಾಯಕರು ದುಃಖದಲ್ಲಿ ಮುಳುಗಿರುವಾಗ, ಸಂಸದೆ ಸುಮಲತಾ ಅಂಬರೀಶ್ ಟ್ವೀಟ್ ವೊಂದನ್ನು ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸುಷ್ಮಾ ಸ್ವರಾಜ್ ನಿಧನರಾದ ಕೆಲವು ಹೊತ್ತಿನ ನಂತರ ಸುಮಲತಾ ಅಂಬರೀಶ್ ಅವರು ಸುಷ್ಮಾ ಸ್ವರಾಜ್ ನಿಧನಕ್ಕೆ ಸಂತಾಪ ಸೂಚಿಸುವ ಬದಲು ಬಿಜೆಪಿ ಜೊತೆಗಿನ ಡಿನ್ನರ್ ಮೀಟಿಂಗ್ ಮಾಡಿರುವ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ. ಇದು