ನವದೆಹಲಿ: ಪಟಾಕಿ ಹಬ್ಬ ದೀಪಾವಳಿಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಆದರೆ ಅಷ್ಟರಲ್ಲೇ ದೆಹಲಿ ಜನತೆಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.