ನವದೆಹಲಿ : ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳ ತನಿಖೆಯನ್ನು ಸಿಬಿಐ ವಿಶೇಷ ತಂಡ ನಡೆಸಲಿದ್ದು, ಇದರ ಮೇಲ್ವಿಚಾರಣೆಗೆ ಕೇಂದ್ರ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಇಂಫಾಲ್ ಪ್ರವಾಸದಲ್ಲಿರುವ ಅಮಿತ್ ಶಾ ಸರ್ವಪಕ್ಷಗಳ ಸಭೆ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆಗಳನ್ನು ನಡೆಸಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂಸಾತ್ಮಕ ಘಟನೆಗಳ ತನಿಖೆಗಾಗಿ ಮಣಿಪುರದಲ್ಲಿ ಹಲವಾರು