ನವದೆಹಲಿ : ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿ. ಬಿಜೆಪಿ ನೇತೃತ್ವದ ಕೇಂದ್ರವನ್ನು ಭ್ರಷ್ಟಾಚಾರದ ಮೇಲೆ ಗುರಿಯಾಗಿಸಬೇಕು ಎಂದು ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಸನಾತನ ಧರ್ಮವನ್ನು ರಕ್ಷಿಸುವ ದೃಷ್ಟಿಯಿಂದ ಪ್ರತಿ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದು, ಅವರು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆ