ಚೆನ್ನೈ : ಬುಡಕಟ್ಟು ಜನಾಂಗದ ಪುಟ್ಟ ಬಾಲಕನ ಕೈಯಿಂದ ಈ ಕೆಲಸವನ್ನು ಮಾಡಿಸಿಕೊಂಡ ತಮಿಳುನಾಡು ಅರಣ್ಯ ಸಚಿವ ದಿಂಡುಗಲ್ ಸಿ.ಶ್ರೀನಿವಾಸ್ ಇದೀಗ ಸಾರ್ವಜನಿಕರ ಕೆಂಗಣ್ಣಿಗೆ ಗುರುಯಾಗಿದ್ದಾರೆ.