ಚಂಡೀಗಢ : ಹರಿಯಾಣದ ಪ್ರತ್ಯೇಕ ಮೂರು ಕಡೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 17 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಅಂಬಾಲಾದ ಶಹಜಾದ್ಪುರದ ಕಕ್ಕರ್ ಮಜ್ರಾ ಗ್ರಾಮದ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ 8 ಜನರು ಮೃತಪಟ್ಟಿದ್ದಾರೆ.