ಭಯೋತ್ಪಾದನೆ ಎಲ್ಲದಕ್ಕಿಂತ ಮುಖ್ಯ ಜಾಗತಿಕ ಸಮಸ್ಯೆಯಾಗಿದ್ದು, ಸಂಘಟಿತ ಹೋರಾಟದಿಂದ ಭಯೋತ್ಪಾದನೆಯನ್ನು ಬುಡಸಮೇತ ತೊಡೆದು ಹಾಕಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದ್ದಾರೆ.