ಅಹಮದಾಬಾದ್ : ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ.