ಲಕ್ನೋ : ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳು ವಿಚಿತ್ರ ಕಾರಣಗಳಿಂದ ನಿಲ್ಲುತ್ತಿವೆ. ಮಂಟಪದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರೂ ಕೊನೆ ಗಳಿಗೆಯಲ್ಲಿ ಮದುವೆಯನ್ನು ನಿಲ್ಲಿಸಲಾಗುತ್ತದೆ. ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ನೌಗಢ ಪ್ರದೇಶದಲ್ಲಿ ನಡಟೆದಿದೆ. ಮದುವೆ ವೇಳೆ ಗಲಾಟೆ ನಡೆದಿದ್ದು, ತಾಳಿ ಕಟ್ಟುವ ಮುನ್ನವೇ ನಶೆಯಲ್ಲಿದ್ದ ವರನ ಸ್ಥಿತಿ ನೋಡಿ ವಧು ತಾನೂ ಆತನನ್ನು ವಿವಾಹವಾಗುವುದಿಲ್ಲ ಎಂದು ಹೇಳಿದ್ದಾಳೆ.ಮದುವೆ