ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೈನ್ ಅವರ ಸಹೋದರ ಹಾಗೂ ಇತರ ಇಬ್ಬರನ್ನು ಈಶಾನ್ಯ ದಿಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಗುರುವಾರ ದಿಲ್ಲಿಯ ನ್ಯಾಯಾಲಯವೊಂದು ದೋಷಮುಕ್ತಗೊಳಿಸಿದೆ.