ಬೆಂಗಳೂರು, ಸೆ. 19 : ಪ್ರಸಕ್ತ ಕಾನೂನು ವ್ಯವಸ್ಥೆ ಸಾಮಾನ್ಯ ಜನರ ಅಗತ್ಯತೆಗೆ ಹೊಂದುವುದಿಲ್ಲ. ಅದು ಅವರಿಗೆ ಹಲವು ಅಡೆತಡೆಗಳನ್ನು ಉಂಟು ಮಾಡುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಶನಿವಾರ ಹೇಳಿದ್ದಾರೆ.