ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಉದ್ಧವ್ ಠಾಕ್ರೆ ಬಣದ ಹಲವು ಹಿರಿಯ ನಾಯಕರಿಗೆ ನೀಡಲಾದ ಭದ್ರತೆಯನ್ನು ಏಕನಾಥ್ ಶಿಂಧೆ- ದೇವೆಂದ್ರ ಫಡ್ನವೀಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ.