ಶ್ರೀನಗರ : ವೃದ್ಧಾಪ್ಯ ವೇತನ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕ್ಯೂನಲ್ಲಿ ನಿಂತಿದ್ದಾಗ 62 ವರ್ಷದ ವೃದ್ಧ ಸಾವಿಗೀಡಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದಿದೆ.ಬಂಡಿಪೋರಾದ ಮಲಂಗಮ್ ನಿವಾಸಿ ಸೋನಾವುಲ್ಲಾ ಭಟ್ ಅವರು ಮಂಗಳವಾರ ಬೆಳಗ್ಗೆ ತಹಸಿಲ್ ಸಮಾಜ ಕಲ್ಯಾಣ ಕಚೇರಿಯಲ್ಲಿ ತಮ್ಮ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸಲು ತಮ್ಮ ಸರದಿಗಾಗಿ ಕಾಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾವತಿ