ಡೆಹ್ರಾಡೂನ್ : ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇವಾಲಯದ ಗರ್ಭಗುಡಿಯೊಳಗಿನ ಗೋಡೆಗೆ ಚಿನ್ನದ ಲೇಪನ ಮಾಡುವುದಕ್ಕೆ ಕೆಲ ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ.