ಜೇವರ್ಗಿ : ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿದ್ದೆಗಣ್ಣಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.