ಲಕ್ನೋ: ಮಗನೊಬ್ಬ ತಂದೆಯ ಕುತ್ತಿಗೆಗೆ ಭಾಗಕ್ಕೆ ಕೊಡಲಿಯಿಂದ ಹಲ್ಲೆ ನಡೆಸಿ, ನಂತರ ಫೆವಿಕ್ವಿಕ್ ನಿಂದ ಸೀಳಿದ ಕತ್ತಿನ ಭಾಗವನ್ನು ಜೋಡಿಸಲು ಮುಂದಾದ ದಾರುಣ ಘಟನೆಯೊಂದು ಉತ್ತರ ಪ್ರದೇಶ ರಾಜ್ಯದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಜಗದೀಶ್ ಮಿಶ್ರಾ ಎಂಬಾತ ತಂದೆ ರಾಮದೇವ್ ಮಿಶ್ರಾ ಮೇಲೆ ಹಲ್ಲೆ ಮಾಡಿದ ಮಗ. ಮನೆಯಲ್ಲಿಯೇ ಇದ್ದ ಕೊಡಲಿಯಿಂದ ತಂದೆಯ ಕುತ್ತಿಗೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮೊದಲಿಗೆ ಒಂದೇ ಏಟಿಗೆ ತಂದೆ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದಾನೆ. ಕೆಲವೇ